ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ನೂತನ ಕಛೇರಿ ಉದ್ಘಾಟನೆ ಪ್ರಯುಕ್ತ ಸಂಗೀತ ರಸಮಂಜರಿ ಕಾರ್ಯಕ್ರಮ

0

ಪುತ್ತೂರು: ಬ್ರೈಟ್ ಭಾರತ್ ಸಂಸ್ಥೆಯ ನೂತನ ಕಛೇರಿ ಪುತ್ತೂರಿನ ಕಲ್ಲಿಮಾರ್ ನಲ್ಲಿ ಅ.9ರಂದು ಸಂಜೆ ಶುಭಾರಂಭಗೊಳ್ಳಲಿದ್ದು ಆ ಪ್ರಯುಕ್ತ ಸಂಸ್ಥೆಯ ಕಚೇರಿಯ ಮುಂಭಾಗದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ಪ್ರಾರಂಭಗೊಂಡಿದೆ. ಅರ್ಫಾಝ್ ಉಳ್ಳಾಲ್, ಸಮದ್ ಗಡಿಯಾರ್ ಸೇರಿದಂತೆ ಪ್ರಸಿದ್ಧ ಗಾಯಕರು ಭಾಗವಹಿಸಿದ್ದು ನಮ್ಮ ಟಿವಿಯ ಆಂಕರ್ ಸಿಶಾನ್ ಕೌಡೂರು ಕಾರ್ಯಕ್ರಮ ನಿರೂಪಕರಾಗಿದ್ದಾರೆ.

LEAVE A REPLY

Please enter your comment!
Please enter your name here