ಪ್ರಗತಿ ಸ್ಟಡಿ ಸೆಂಟರ್‌ನ ಹಿರಿಯ ವಿದ್ಯಾರ್ಥಿನಿಯ ಸಾಧನೆ

0

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2017-18ನೇ ಸಾಲಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ವಿನಿತಾ.ಎಸ್ ಇವರು ಕೆ.ಎಲ್.ಇ ಸೊಸೈಟಿ ನಿಜಲಿಂಗಪ್ಪ ಕಾಲೇಜು ಇಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಆಯ್ಕೆಯಾಗಿರುತ್ತಾರೆ. ಇವರು ಮೂಲತಃ ಎಚ್.ಡಿ.ಕೋಟೆ ನಿವಾಸಿ ನಿವೃತ್ತ ಯೋಧ ಸುರೇಶ್.ಎನ್. ಹಾಗೂ ಮೀನಾಕ್ಷಿ ದಂಪತಿ ಪುತ್ರಿಯಾಗಿರುತ್ತಾರೆ. ಇವರು ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ದ್ವಿತೀಯ ಪಿ.ಯು.ಸಿ ಮುಗಿಸಿ ನಂತರ ಪತ್ರಿಕೋದ್ಯಮದಲ್ಲಿ ಪದವಿಯನ್ನು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಎಂ.ಎ(ಎಮ್.ಸಿ.ಜೆ) ಪದವಿಯನ್ನು ಎಸ್.ಡಿ.ಎಮ್ ಕಾಲೇಜು ಉಜಿರೆಯಲ್ಲಿ ಮಾಡಿರುತ್ತಾರೆ.

LEAVE A REPLY

Please enter your comment!
Please enter your name here