ಅಡ್ರು ಕೃಷ್ಣಮೂಲೆ ನಿಧನ

0

ಪುತ್ತೂರು: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಕೃಷ್ಣಮೂಲೆ ನಿವಾಸಿ ಅಡ್ರು(56ವ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.10ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು ಸಹೋದರರು,ಸಹೋದರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here