ಚಿಕ್ಕಮುಡ್ನೂರು ಕೊಲ್ಯದಲ್ಲಿ ಸಿಡಿಲು ಬಡಿದು ಮನೆ,ವಿದ್ಯುತ್‌ ಉಪಕರಣಗಳಿಗೆ ಹಾನಿ

0

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ನಿವಾಸಿ ಪೂವಪ್ಪ ಗೌಡರ ಮನೆಗೆ ಅ.10ರ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆ ಹಾಗು ವಿದ್ಯುತ್‌ ಉಪಕರಣಗಳಿಗೆ ಹಾನಿಯಾಗಿದೆ. ಮನೆಯೊಳಗಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹಾನಿಯಿಂದ ಅನೇಕ ಪ್ರಮಾಣದಲ್ಲಿ ನಷ್ಟವಾಗಿದ್ದು ಬನ್ನೂರು ಗ್ರಾ.ಪಂ ಅಧ್ಯಕ್ಷೆ ಸ್ಮಿತಾ ನಾಯ್ಕ ,ಉಪಾಧ್ಯಕ್ಷ ಶೀನಪ್ಪ ಕುಲಾಲ್‌, ಸದಸ್ಯರಾದ ತಿಮ್ಮಪ್ಪ ಪೂಜಾರಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here