ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಆಯ್ಕೆ ತಡೆ ಹಿಡಿದು ಕೆ.ಪಿ.ಸಿ.ಸಿ ಆದೇಶ-ಸುಧೀರ್ ಕುಮಾರ್ ಶೆಟ್ಟಿ ಅಧ್ಯಕ್ಷರಾಗಿ ಮುಂದುವರಿಕೆ

0

ಕಡಬ: ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೆಲ್ಯಾಡಿ ಅವರನ್ನು ಅ.10 ಆಯ್ಕೆ ಮಾಡಲಾಗಿದ್ದ ಆದೇಶಕ್ಕೆ ಕೆ.ಪಿ.ಸಿ.ಸಿ.ಅಧ್ಯಕ್ಷ ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅ.11ರಂದು ತಡೆ ನೀಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿದ್ದ ಸುಧೀರ್ ಕುಮಾರ್ ಶೆಟ್ಟಿ ಅವರೇ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.

LEAVE A REPLY

Please enter your comment!
Please enter your name here