ಅ.14ರಿಂದ 24ರ ತನಕ ಶರವೂರು ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

0

ಆಲಂಕಾರು: ಶರವೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.14ರಿಂದ ಅ.24ರ ವಿಜಯದಶಮಿ ತನಕ ನವರಾತ್ರಿ ಉತ್ಸವ ನಡೆಯಲಿದೆ.
ಅ. 14ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಶ್ರೀ ಆದಿಶಕ್ತಿ ಭಜನಾ ಮಂಡಳಿ, ಶ್ರೀ ಕ್ಷೇತ್ರ ಶರವೂರುಇವರಿಂದ ಭಜನೆ, ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಅ.15ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಯಕ್ಷಗಾನ ಸಂಯೋಜನೆ ಯಕ್ಷಮಿತ್ರರು ಶರವೂರು. ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅ.16ರಂದು, ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಕ್ತಿ ಭಾವ ಗಾನ ಮತ್ತು ನೃತ್ಯ ವೈಭವ, ಸಾಕ್ಷತ್ ಶಿವ ಸಾಂಸ್ಕೃತಿಕ ಕಲಾ ಕೇಂದ್ರ ಚಾರ್ವಾಕ ಮತ್ತು ಶರವೂರು ಸಂಸ್ಕಾರ ಶಿಬಿರದ ವಿದ್ಯಾರ್ಥಿಗಳಿಂದ ರಾತ್ರಿ ರಂಗಪೂಜೆ, ಗಣಪತಿ ರಂಗಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ, ಅ. 17ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ ಭದ್ರಕಾಳಿ ಗುಡಿಯಲ್ಲಿ ರಂಗಪೂಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ನೆಟ್ಟಣ ಇವರಿಂದ ಭಜನೆ ನಡೆದು ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಅ.18ರಂದು ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ನೃತ್ಯ ವೈಭವ ವಿಶ್ವಮೋಹನ ನೃತ್ಯ ಕಲಾ ಶಾಲೆ ಕಡಬ ಇವರಿಂದ ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಅ. 19 ಗುರುವಾರ ಲಲಿತಾ ಪಂಚಮಿ ಮಧ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಯಕ್ಷಗಾನ ತಾಳಮದ್ದಲೆ ಶ್ರೀ ದುರ್ಗಾಂಬಾ ಕಲಾ ಸಂಗಮ ಶ್ರೀ ಕ್ಷೇತ್ರ ಶರವೂರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಅ.20ರಂದು ಶುಕ್ರವಾರ ಮೂಲ ನಕ್ಷತ್ರ ದಂದು
ಬೆಳಿಗ್ಗೆ ಸಾಮೂಹಿಕ ಚಂಡಿಕಾ ಯಾಗ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ ಭಾರತೀಯ ಕಲೆಗಳ ತರಬೇತಿ ಕೇಂದ್ರ ಕಡಬ ಇವರಿಂದ ನೃತ್ಯ ನಿನಾದ ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

ಅ.21ರಂದು ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಯಕ್ಷಗಾನ ವೈಭವ ದುರ್ಗಾಂಬಾ ಕಲಾ ಸಂಗಮದ ಸಂಯೋಜನೆ ಯಲ್ಲಿ ದಿನೇಶ್ ಅಮ್ಮಣ್ಣಾಯ,ಶಿವಶಂಕರ ಬಲಿಪ,ರವಿಚಂದ್ರ ಕನ್ನಡಿಕಟ್ಟೆ ಇವರ ಭಾಗವತಿಕೆಯಲ್ಲಿ ನಡೆಯಲಿದೆ.

ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಅ. 22 ದುರ್ಗಾಷ್ಟಮಿಯಂದು ಬೆಳಿಗ್ಗೆ ಚಂಡಿಕಾ ಹೋಮ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ನೃತ್ಯಾರ್ಚನೆ ನಾಟ್ಯಾರಾಧನಾ ನೃತ್ಯಾಲಯ ಇವರಿಂದ. ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಅ.23 ರಂದು ಬೆಳಿಗ್ಗೆ ಆಯುಧ ಪೂಜೆ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಂಜೆ ಮಾತೃಶ್ರೀ ಭಜನಾ ಮಂಡಳಿ ಕೊಂಡಾಡಿ ಕೊಪ್ಪ ಇವರಿಂದ ಭಜನೆ ರಾತ್ರಿ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ. ಅ. 24 ರಂದು ವಿಜಯದಶಮಿ ಯಂದುಬೆಳಿಗ್ಗೆ ಶ್ರೀ ಮಹಾಗಣಪತಿ ಹೋಮ, ಅಕ್ಷರಾಭ್ಯಾಸ, ಶ್ರೀ ಕ್ಷೇತ್ರ ಶರವೂರಿನ ಸಂಸ್ಕಾರ ಶಿಬಿರದ ವಿದ್ಯಾರ್ಥಿಗಳಿಂದ ಭಜನೆ ಮದ್ಯಾಹ್ನ ಮಹಾಪೂಜೆ, ಗಣಪತಿ ಮಹಾಪೂಜೆ, ಪ್ರಸಾದ ವಿತರಣೆ, ನವಾನ್ನ ಸಂತರ್ಪಣೆ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ಷೆ ಹಾಗು ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಘವೇಂದ್ರ ಪ್ರಸಾದ್ .ಟಿ, ಪ್ರಶಾಂತ್ ಕುಮಾರ್ ರೈ.ಜಿ ಮನವಳಿಕೆ,ಲಕ್ಷ್ಮೀ ನಾರಾಯಣ ಅಡೀಲು, ಶೀನಪ್ಪ ಕುಂಬಾರ ಕೊಂಡಾಡಿ ಕೊಪ್ಪ,ಬಾಬು ಕುಪ್ಲಾಜೆ,ಮಮರುವಂತಿಲ, ಆಶಾಈಶ್ವರಭಟ್ ಕೊಂಡಾಡಿ,ಮಂಜುಳಾ ಚಂದ್ರಶೇಖರ ಕಲ್ಲೇರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here