ಪುತ್ತೂರು ಅರಣ್ಯ ಇಲಾಖೆ ಕ್ಷೇಮಾಭಿವೃದ್ಧಿ ನೌಕರ ರಮೇಶ್ ನಿಧನ

0

ಪುತ್ತೂರು: ಪುತ್ತೂರು ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ವಿಭಾಗದ ನೌಕರ ರಮೇಶ್(54ವ) ಅವರು ಅ.14ರಂದು ಅನಾರೋಗ್ಯದಿಂದಾಗಿ ನಿಧನರಾದರು.
ಮೂಲತಃ ಮಡಿಕೇರಿ ನಿವಾಸಿಯಾಗಿರುವ ರಮೇಶ್ ಅವರು ಕಳೆದ 10 ವರ್ಷಗಳಿಂದ ಪುತ್ತೂರು ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ದಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪುತ್ತೂರು ಅರಣ್ಯ ಇಲಾಖೆಯ ವಸತಿಗೃಹದಲ್ಲೇ ವಾಸ್ತವ್ಯ ಹೊಂದಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದರು. ಅ.14ರಂದು ಅವರು ನಿಧನರಾಗಿದ್ದಾರೆ. ಮೃತರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here