ಪುತ್ತೂರು :ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

0

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ್ದ ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ) ಮೃತದೇಹ ಅ. 16ರಂದು ಬೆಳಿಗ್ಗೆ ಪತ್ತೆಯಾಗಿದೆ.
ತಸ್ಲೀಮ್ ಮೃತದೇಹಕ್ಕಾಗಿ ಅ . 15ರಂದು ಸಂಜೆಯಿಂದ ತೀವ್ರ ಹುಡುಕಾಟ ನಡೆಸಲಾಗುತ್ತಿತ್ತು.

ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ ಎರಕ್ಕಲ ಎಂಬಲ್ಲಿನ ಹೊಳೆಗೆ ತೆರಳಿದ್ದು ಈಜುವ ವೇಳೆ ಬಾಲಕ ತಸ್ಲೀಮ್ ನೀರಿನಲ್ಲಿ ಮುಳುಗಿದ್ದಾನೆ. ಮುಳುಗು ತಜ್ಞರ ತಂಡ ಹಾಗೂ ಅಗ್ನಿಶಾಮಕ ದಳದವರು ಹುಡುಕುವ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here