ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಕಾಣಿಯೂರು: ಕಾಯಿಮಣ ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮವು ಅ 16ರಂದು ನಡೆಯಿತು. ದೇವಸ್ಥಾನದ ಅರ್ಚಕರಾದ ಈಶ್ವರಚಂದ್ರ ಭಟ್ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯ ಕುಮಾರ್ ಅಗಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು. ಪೂಜೆ ಬಳಿಕ ಭಕ್ತಾಧಿಗಳಿಗೆ ಕದಿರು ವಿತರಿಸಲಾಯಿತು.

LEAVE A REPLY

Please enter your comment!
Please enter your name here