![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಅಧ್ಯಕ್ಷ: ಕೃಷ್ಣಪ್ರಸಾದ್, ಕಾರ್ಯದರ್ಶಿ: ಶ್ರದ್ಧಾ
![](https://puttur.suddinews.com/wp-content/uploads/2023/10/854854.jpg)
ರಾಮಕುಂಜ: ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ಬಿ.ಕಾಂ.ನ ಕೃಷ್ಣಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ಅಂತಿಮ ಬಿ.ಕಾಂ. ಶ್ರದ್ಧಾ ಯು.ಆಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷೆಯಾಗಿ ತೃತೀಯ ಬಿ.ಕಾಂ. ದೀಕ್ಷಿತಾ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ತೃತೀಯ ಬಿ.ಎ. ಚೈತನ್ಯ, ಜೊತೆ ಕಾರ್ಯದರ್ಶಿಯಾಗಿ ದ್ವಿತೀಯ ಬಿ.ಕಾಂ. ರಕ್ಷಾ, ಕ್ರೀಡಾ ಕಾರ್ಯದರ್ಶಿಯಾಗಿ ತೃತೀಯ ಬಿ.ಕಾಂ. ಶಿಲ್ಪಾಶ್ರೀ ಬಿ.ಜೆ.ಆಯ್ಕೆಯಾಗಿದ್ದಾರೆ. ಪ್ರಾಂಶುಪಾಲ ಗಣರಾಜ್ ಕುಂಬ್ಳೆಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಸಂಘದ ರಚನೆ ಮಾಡಲಾಯಿತು. ಉಪನ್ಯಾಸಕರು, ಸಿಬ್ಬಂದಿಗಳು ಸಹಕರಿಸಿದರು.