ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಭಜನಾ ತರಬೇತಿ ಉದ್ಘಾಟನೆ

0

ಪುತ್ತೂರು: ಕಬಕ ಶ್ರೀ ಮಹಾದೇವಿ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಮಹಾದೇವಿ ಉತ್ಸವ ಸಮಿತಿ ಇದರ ವತಿಯಿಂದ ಭಜನಾ ತರಬೇತಿಯ ಉದ್ಘಾಟನಾ ಸಮಾರಂಭ ಕಬಕ ಶ್ರೀ ಮಹಾದೇವಿ ದೇವಸ್ಥಾನದಲ್ಲಿ 54ನೇ ವರ್ಷದ ನವರಾತ್ರಿ ಉತ್ಸವದ ಸಂದರ್ಭದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಭಜನಾ ಪರಿಷತ್ ಅಧ್ಯಕ್ಷರು ದಿನೇಶ್ ಮಾಮೇಶ್ವರ, ದೇವಸ್ಥಾನದ ಅಧ್ಯಕ್ಷರಾದ ವಿ. ಚಂದ್ರಶೇಖರ ನಾಯ್ಕ್, ಕೋಶಾಧಿಕಾರಿ ಜತ್ತಪ್ಪ ಅಡ್ಯಾಲು, ಶ್ರೀ ಮಹಾದೇವಿ ಉತ್ಸವ ಸಮಿತಿಯ ಮಾಜಿ ಅಧ್ಯಕ್ಷರು ಜಯರಾಮ್ ನೆಕ್ಕರೆ, ಅಧ್ಯಕ್ಷರು ಕೇಶವ ಕಲ್ಲಂದಡ್ಕ, ಶ್ರೀ ಅಡ್ಯಾಲಯ ಸೇವಾ ಸಮಿತಿ ಅಧ್ಯಕ್ಷರು ಸತೀಶ್ ರೈ ಡಿಂಬ್ರಿ ಗುತ್ತು, ವಿಥುನ್ ರಾಜ್ ವಿದ್ಯಾಪುರ, ಬಾಲಕೃಷ್ಣ ಅನುಗ್ರಹ ಪೋಳ್ಯ, ಯುವಕ ಮಂಡಲದ ಪದಾಧಿಕಾರಿಗಳು, ಮಹಿಳಾ ಮಂಡಲದ ಪದಾಧಿಕಾರಿಗಳು ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here