ಅ.21:ದ.ಕ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ

0

ಪುತ್ತೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಮತ್ತು 7ನೇ ಪಡೆ,ಕೆಎಸ್‌ ಆರ್‌ ಪಿ, ಮಂಗಳೂರು ಘಟಕದಿಂದ ಪೊಲೀಸ್‌ ಹುತಾತ್ಮರ ದಿನಾಚರಣೆ ಅ.21ರಂದು ಬೆ.8ಕ್ಕೆ ದಕ್ಷಿಣ ಕನ್ನಡ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ಆಚರಿಸಲಾಗುವುದು. ಮುಖ್ಯ ಅತಿಥಿಗಳಾಗಿ ದ.ಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಎಂ ಜೋಶಿ ಹಾಗು‌ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ ಚಂದ್ರಗುಪ್ತ ಗೌರವಧ್ಯಕ್ಷರಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ

LEAVE A REPLY

Please enter your comment!
Please enter your name here