ಎಐಸಿಸಿ‌ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹೋದರ ಜನಾರ್ದನ್ ಅವರ ಅಂತಿಮ‌ ದರ್ಶನ

0

ಪುತ್ತೂರು: ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಸಹೋದರ, ಪುತ್ತೂರು ತಾಲೂಕು ಹಿರಿಯ ನಾಗರಿಕರ ಸಂಘದ ಅಧ್ಯಕ್ಷರಾಗಿ 7 ವರ್ಷ ಸೇವೆ ಸಲ್ಲಿಸಿರುವ ಕಾಂಗ್ರೆಸ್ ಹಿರಿಯ ಸದಸ್ಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಾಜಿ ಉದ್ಯೋಗಿ ಜನಾರ್ದನ ಅವರ ಪಾರ್ಥಿವ ಶರೀರವನ್ನು ಅ.20ರಂದು ಮುರದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗಿತ್ತು. ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ್ ಶೆಟ್ಟಿ ಸಹಿತ ಹಲವರು ಭೇಟಿ ನೀಡಿ ಗೌರವ ಸಲ್ಲಿಸಿದರು.

LEAVE A REPLY

Please enter your comment!
Please enter your name here