![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಗಣಹೋಮ, ಆಯುಧ ಪೂಜೆಯು ಅ.20ರಂದು ನಡೆಯಿತು. ಅರ್ಚಕರಾದ ರಘುರಾಮ ಉಪಾಧ್ಯಾಯ ತುಂಬ್ಯ ವಿವಿಧ ಪೂಜಾ ವಿಧಿ ವಿಧಾನ ನೆರವೇರಿಸಿದರು. ಈ ಸಂಧರ್ಭದಲ್ಲಿ ಸಂಘದ ಉಪಾಧ್ಯಕ್ಷ ರಾಜೇಶ್ ಮುಂಡಾಳ, ನಿರ್ದೇಶಕರಾದ ಅನಂತರಾಮ ಉಪಾಧ್ಯಾಯ ತುಂಬ್ಯ, ರಾಜೇಶ್ ಮೀಜೆ, ಕಾರ್ಯನಿರ್ವಹಣಾಧಿಕಾರಿ ಜಗದೀಶ್ ಗೌಡ, ಸಿಬ್ಬಂದಿಗಳಾದ ಚಂದ್ರಶೇಖರ ಗೌಡ ಬೈತಡ್ಕ, ಪುಷ್ಪಾವತಿ, ಸೀತಾರಾಮ ಅನಿಲ, ಮನೋರಮ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
![](https://puttur.suddinews.com/wp-content/uploads/2023/10/4dea8077-d53a-43ff-9619-873ce4ed4c6f.jpg)
![](https://puttur.suddinews.com/wp-content/uploads/2023/10/c725e56d-c436-4e27-a977-b59eea24b3d1.jpg)