ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ -ಆರಾಧ್ಯ ಎ ರೈ ಪ್ರಥಮ

0

ಪುತ್ತೂರು: ಮೂಡಬಿದ್ರೆಯಲ್ಲಿ ಅ.20 ರಂದು ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ನೆಲ್ಯಾಡಿ ನಿರಂತರ ಯೋಗ ಕೇಂದ್ರದ ವಿದ್ಯಾರ್ಥಿನಿ ಆರಾಧ್ಯ ಎ ರೈ ಕಿರಿಯ 1ನೇ ತರಗತಿಯಿಂದ 4ನೇ ತರಗತಿವರೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.
ಇವರು ಪುತ್ತೂರು ತಾಲೂಕಿನ ತೊಟ್ಲ ಅವಿನಾಶ್‌ ರೈ ಮತ್ತು ಸಂಧ್ಯಾ ರೈ ದಂಪತಿಗಳ ಪುತ್ರಿ. ಯೋಗ ಗುರು ಶರತ್‌ ಮರ್ಗಿಲಡ್ಕ ಯೋಗ ತರಬೇತಿ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here