ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅರ್ಹ ಫಲಾನುಭವಿಗಳಿಗೆ ಚೆಕ್‌ ವಿತರಿಸಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಪುತ್ತೂರಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ಧನಸಹಾಯದ ಚೆಕ್‌ ಅನ್ನು ಶಾಸಕ ಅಶೋಕ್‌ ಕುಮಾರ್‌ ರೈ ಅವರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮೋಹನ್‌ ಕಜೆ, ಜಯರಾಮ ಎಂ, ಇಸ್ಮಾಯಿಲ್‌ ಬ್ಯಾರಿ, ಹರೀಶ್‌ ಪರಿಹಾರ ಪಡೆದ ಫಲಾನುಭವಿಗಳಾಗಿದ್ದಾರೆ.

LEAVE A REPLY

Please enter your comment!
Please enter your name here