ಪುತ್ತೂರು: ಪುತ್ತೂರಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾದ ಧನಸಹಾಯದ ಚೆಕ್ ಅನ್ನು ಶಾಸಕ ಅಶೋಕ್ ಕುಮಾರ್ ರೈ ಅವರ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿತರಿಸಲಾಯಿತು. ಮೋಹನ್ ಕಜೆ, ಜಯರಾಮ ಎಂ, ಇಸ್ಮಾಯಿಲ್ ಬ್ಯಾರಿ, ಹರೀಶ್ ಪರಿಹಾರ ಪಡೆದ ಫಲಾನುಭವಿಗಳಾಗಿದ್ದಾರೆ.
