ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರೊಂದಿಗೆ ಬೆಂಗಳೂರು ಕಂಬಳ ಸಮಿತಿ ಚರ್ಚೆ- ಆಹ್ವಾನ

0

ಪುತ್ತೂರು:ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಗೋವಿಂದರಾಜ್ ರನ್ನು ಭೇಟಿಯಾದ ಬೆಂಗಳೂರು ಕಂಬಳ – ನಮ್ಮ ಕಂಬಳ ಸಮಿತಿ ಸದಸ್ಯರು ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಚರ್ಚಿಸಿ,ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್ , ಉಪಾಧ್ಯಕ್ಷಬಿ.ಗುಣರಂಜನ್ ಶೆಟ್ಟಿ ,ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here