ಈಶ್ವರಮಂಗಲ: ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದಿಂದ‌ ಆಯುಧ ಪೂಜೆ

0

ಪುತ್ತೂರು: ಈಶ್ವರಮಂಗಲದ ಹನುಮಗಿರಿಯ ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ವತಿಯಿಂದ ಆಯುಧ ಪೂಜೆಯು ಅ.23ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಂಘದ ಗೌರವಾಧ್ಯಕ್ಷ ರವಿಕಿರಣ್ ಶೆಟ್ಟಿ ಬೆದ್ರಾಡಿ, ಕಾನೂನು ಸಲಹೆಗಾರ ಶ್ರೀಕಾಂತ್, ಗೌರವ ಸಲಹೆಗಾರ ದಯಾನಂದ ಕೆಮ್ಮತ್ತಡ್ಕ, ಸಂಘದ ಅದ್ಯಕ್ಷ, ಕಾರ್ಯದರ್ಶಿ ಮತ್ತು ಸದಸ್ಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

LEAVE A REPLY

Please enter your comment!
Please enter your name here