ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಹನಗಳಿಗೆ ಆಯುಧಪೂಜೆ

0

ಕೆಯ್ಯೂರು: ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನ ಕೆಯ್ಯೂರಿನಲ್ಲಿ ಅ.23ರಂದು ನವರಾತ್ರಿ ಉತ್ಸವದ ಪ್ರಯುಕ್ತ ದೇವಳದ ವಠಾರದಲ್ಲಿ ನೂರಾರು ವಾಹನಗಳಿಗೆ ಆಯುಧಪೂಜೆ ನಡೆಯಿತು. ದೇವಳದ ಅರ್ಚಕ ಆನಂದ ಭಟ್, ಮಹೇಶ್ ಭಟ್ ಕಜೆಮೂಲೆ, ವಿನಾಯಕ ಭಟ್, ವಾಹನಗಳಿಗೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಶಿಧರ ರಾವ್ ಬೊಳಿಕಲ, ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here