ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಯುಧ ಪೂಜೆ

0

ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಾಹನ ಪೂಜೆಗಳು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ಮೊಕ್ತೇಸರರಾದ ವೆಂಕಟರಮಣ ಆಚಾರ್ಯ, ಜನಾರ್ಧನ ಆಚಾರ್ಯ, ಕೃಷ್ಣ ಆಚಾರ್ಯ, ಕಾರ್ಯದರ್ಶಿ ಮೋನಪ್ಪ ಬಂಡಾಜೆ ಸೇರಿದಂತೆ ಹಲವಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here