ಪುತ್ತೂರು: ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.ಈ ಸಂದರ್ಭದಲ್ಲಿ ಅನೇಕ ಆರ್ ಎಸ್ ಎಸ್ ಸ್ವಯಂಸೇವಕರು ಪಾಲ್ಗೊಂಡರು.
ಪುತ್ತೂರು: ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.ಈ ಸಂದರ್ಭದಲ್ಲಿ ಅನೇಕ ಆರ್ ಎಸ್ ಎಸ್ ಸ್ವಯಂಸೇವಕರು ಪಾಲ್ಗೊಂಡರು.