ಪುತ್ತೂರು: ವಿಜಯದಶಮಿ ಪ್ರಯುಕ್ತ ಆರ್‌ಎಸ್ಎಸ್ ಗಣವೇಷಧಾರಿಗಳ ಪಥಸಂಚಲನ

0

ಪುತ್ತೂರು: ವಿಜಯದಶಮಿ ನಿಮಿತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಪಥ ಸಂಚಲನ ನಡೆಯಿತು.ಈ ಸಂದರ್ಭದಲ್ಲಿ ಅನೇಕ ಆರ್‌ ಎಸ್‌ ಎಸ್‌ ಸ್ವಯಂಸೇವಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here