ಪೆರಾಜೆ ಮಠದಲ್ಲಿ ಶ್ರೀ ರಾಘವೇಶ್ವರ ಸ್ವಾಮೀಜಿ ಆಶೀರ್ವಾದ ಪಡೆದ ಹಿಂದು ಸಂಘಟನೆಯ ಮುಖಂಡ ಕಿಶೋರ್ ಬೊಟ್ಯಾಡಿ

0

ಪುತ್ತೂರು: ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ನಡೆಯುತ್ತಿರುವ ನವರಾತ್ರಿಯ ಸೇವೆಯಲ್ಲಿ ಭಾಗವಹಿಸಿದ ಹಿಂದು ಸಂಘಟನೆಗಳ ಮುಖಂಡ ಕಿಶೋರ್ ಬೊಟ್ಯಾಡಿ ಶ್ರೀ ರಾಘವೇಶ್ವರ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಮಠದಲ್ಲಿ ನಡೆದ ಲಲಿತೋಪಖ್ಯಾನ ಪ್ರವಚನದ ಸಹಪ್ರಾಯೋಜಕತ್ವ ವಹಿಸಿಕೊಂಡ ಅವರು ಶ್ರೀಗಳಿಂದ ಆಶೀರ್ವಾದ ಪಡೆದರು. ಈ ಸಂದರ್ಭ ಸಂತೋಷ್ ಕೈಕಾರ ಜೊತೆಯಲ್ಲಿದ್ದರು.

LEAVE A REPLY

Please enter your comment!
Please enter your name here