‌ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ, ಅನ್ನಪೂರ್ಣೇಶ್ವರಿ ಕ್ಷೇತ್ರ-ಶೋಭಯಾತ್ರೆಗೆ ಚಾಲನೆ

0

ಪುತ್ತೂರು: ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯಿಂದ ಅ.15 ರಿಂದ 12 ದಿನಗಳ ಕಾಲ ‌ಸಂಪ್ಯ ಉದಯಗಿರಿ ಶ್ರೀ ವಿಷ್ಣುಮೂರ್ತಿ, ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ನಡೆಯುತ್ತಿರುವ 21 ನೇ ವರ್ಷದ ಪುತ್ತೂರು ದಸರಾ ಮಹೋತ್ಸವದ ವೈಭವದ ಶೋಭಯಾತ್ರೆಗೆ ದರ್ಬೆಯಲ್ಲಿ ಚಾಲನೆ ನೀಡಲಾಯಿತು.

LEAVE A REPLY

Please enter your comment!
Please enter your name here