![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಕೆಮ್ಮಾಯಿ ಬಾಬು ಮುಗೇರರವರಿಗೆ ಶ್ರದ್ಧಾಂಜಲಿ ಸಭೆ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ನಡೆಯಿತು. ಬನ್ನೂರು ನೀರ್ಪಾಜೆ ಗುರುವರವರು ಮೃತರ ಬಗ್ಗೆ ನುಡಿನಮನ ಸಲ್ಲಿಸಿದರು. ಮೃತರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಸಲ್ಲಿಸಲಾಯಿತು. ಪುತ್ರ ಯೋಗೀಶ್, ಯೋಗಿಣಿ, ಯಶಸ್ವಿನಿ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.