ಹಿರಿಯರ ಕ್ರೀಡಾ ಕೂಟದಲ್ಲಿ ಕಾವು ಅಬ್ದುಲ್ ಲತೀಫ್ ಸಾಹೇಬ್ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ ಹಿರಿಯ ಕ್ರೀಡಾ ಸಂಘದ ಆಶ್ರಯದಲ್ಲಿ ಅ.29ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕಿನ ಕಾವು ಅಬ್ದುಲ್ ಲತೀಫ್ ಸಾಹೇಬ್‌ರವರು ಗುಂಡು ಎಸೆತ, 5 ಕಿ.ಮೀ ನಡಿಗೆಯಲ್ಲಿ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ, 100ಮೀ. ಓಟದಲ್ಲಿ ತೃತೀಯ ಸ್ಥಾನ ಪಡೆದು ನ.3,4ರಂದು ಧಾರವಾಡದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಮತ್ತು ಡಿಸೆಂಬರ್ ತಿಂಗಳಲ್ಲಿ ಬೆಂಗಳೂರು ಚಿಕ್ಕಬಳ್ಳಾಪುರದಲ್ಲಿ ನಡೆಯುವ ರಾಜ್ಯ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಗೂನಡ್ಕ, ಕಾವು ಮಾಡನ್ನೂರು, ಪೆರ್ನಾಜೆ, ಫಿಲೋಮಿನಾ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿರುತ್ತಾರೆ.

LEAVE A REPLY

Please enter your comment!
Please enter your name here