ಬಜತ್ತೂರು ಮುದ್ಯ ದೇವಸ್ಥಾನದ ಪ್ರಧಾನ ಅರ್ಚಕ ಅನಂತಕೃಷ್ಣ ಉಡುಪ ನಿಧನ

0

ನೆಲ್ಯಾಡಿ: ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಅನಂತ ಕೃಷ್ಣ ಉಡುಪರವರು ಅನಾರೋಗ್ಯದಿಂದ ನ.1ರಂದುಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಹಲವು ವರ್ಷಗಳಿಂದ ಮುದ್ಯ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.

LEAVE A REPLY

Please enter your comment!
Please enter your name here