ಬಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ

0

ಪುತ್ತೂರು: ಬಪ್ಪಳಿಗೆ ಅಂಗನವಾಡಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ನ.1ರಂದು ಆಚರಿಸಲಾಯಿತು.ಭುವನೇಶ್ವರಿ ದೇವಿಯ ಚಿತ್ರದ ಮುಂದೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಬದಲ್ಲಿ ಕೇಂದ್ರದ ಮಕ್ಕಳು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here