ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ಕನ್ನಡದ ತೇರಿಗೆ ಚಾಲನೆ ನೀಡಿದ ಶಾಸಕ ಅಶೋಕ್‌ ರೈ

0

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ಘಟಕದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಕನ್ನಡದ ತೇರಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಚಾಲನೆ ನೀಡಿದರು.ಕಿಲ್ಲೆ ಮೈದಾನದಲ್ಲಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಘಟಕದ ಹಿರಿಯ ವ್ಯವಸ್ಥಾಪಕ ಇಸ್ಮಾಯಿಲ್‌ ಅವರಿಗೆ ಕನ್ನಡ ಧ್ವಜವನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಘಟಕದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here