ಅಂಕತ್ತಡ್ಕ : ಪ್ರವೀಣ್ ನೆಟ್ಟಾರು ಸ್ಮಾರಕ ವೀರ ಸಾವರ್ಕರ್ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ

0

ಸವಣೂರು : ಪಾಲ್ತಾಡಿ ಗ್ರಾಮದ ಅಂಕತ್ತಡ್ಕದಲ್ಲಿರುವ ದಿ.ಪ್ರವೀಣ್ ನೆಟ್ಟಾರು ಸ್ಮಾರಕ ವೀರ ಸಾವರ್ಕರ್ ವೃತ್ತದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ.,ಸದಸ್ಯರಾದ ಸತೀಶ್ ಅಂಗಡಿಮೂಲೆ, ತಾರಾನಾಥ ಬೊಳಿಯಾಲ,ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಶ್ರೀಧರ ಗೌಡ ಅಂಗಡಿಹಿತ್ಲು , ಡಾ.ರಾಮಚಂದ್ರ ಭಟ್ ಮಾಡಾವು ,ಸುಧಾಕರ ರೈ ನೆಲ್ಯಾಜೆ ,ಗೋಪಾಲದಾಸ್ ಚೆನ್ನಾವರ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here