ಕಾಣಿಯೂರು ಪ್ರಗತಿಯಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರ ಜನ್ಮದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ರಾಷ್ಟ್ರೀಯ ಏಕತಾ ದಿನಾಚರಣೆ ಮಹತ್ವವನ್ನು ವಿವರಿಸಿದರು. ಮುಖ್ಯಗುರು ಸರಸ್ವತಿ ಎಂ ಪ್ರತಿಜ್ಞಾವಿಧಿ ಬೋಧಿಸಿದರು. ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here