ಎಂಎಲ್‌ಸಿ ಯು.ಬಿ ವೆಂಕಟೇಶ್‌ ಮತ್ತು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೆಶಕರು ಶೇಖರ್ ರಾವ್ ಅವರನ್ನು ಬೆಂಗಳೂರು ಕಂಬಳಕ್ಕೆ ಆಹ್ವಾನಿಸಿದ ಶಾಸಕ ಅಶೋಕ್ ರೈ

0

ಪುತ್ತೂರು: ನ. 25ರಿಂದ 26ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜೋಡುಕೆರೆ ಕಂಬಳಕ್ಕೆ ವಿಧಾನ ಪರಿಷತ್‌ ಸದಸ್ಯ, ಉದ್ಯಮಿ ಯು.ಬಿ ವೆಂಕಟೇಶ್‌ ಮತ್ತು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೆಶಕರು ಶೇಖರ್ ರಾವ್ ಅವರನ್ನು ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು, ಪುತ್ತೂರು ಶಾಸಕರೂ ಆಗಿರುವ ಅಶೋಕ್‌ ಕುಮಾರ್‌ ರೈ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ, ಗಣೇಶ್‌ ರಾವ್‌,ಸಚಿನ್‌ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here