ಪುತ್ತೂರು ಭವಾನಿಶಂಕರ ದೇವಸ್ಥಾನದ ಬಳಿ ಬಸ್ , ಕಾರು ಡಿಕ್ಕಿ- ವಾಹನ ಸಂಚಾರಕ್ಕೆ ಅಡ್ಡಿ

0

ಪುತ್ತೂರು: ಪುತ್ತೂರು ಎಮ್ ಟಿ ರಸ್ತೆಯ ಭವಾನಿ ಶಂಕರ ದೇವಸ್ಥಾನದ ಬಳಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ವಾಹನ ಸಂಚಾರಕ್ಕೆ ತುಸು ಸಮಯ ಅಡ್ಡಿಯಾಯಿತು. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ವಾಹನ ಸಂಚಾರ ಸುಗಮಗೊಳಿಸಿದರು.

LEAVE A REPLY

Please enter your comment!
Please enter your name here