ಪುತ್ತೂರು: ಪುತ್ತೂರು ಎಮ್ ಟಿ ರಸ್ತೆಯ ಭವಾನಿ ಶಂಕರ ದೇವಸ್ಥಾನದ ಬಳಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ವಾಹನ ಸಂಚಾರಕ್ಕೆ ತುಸು ಸಮಯ ಅಡ್ಡಿಯಾಯಿತು. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ವಾಹನ ಸಂಚಾರ ಸುಗಮಗೊಳಿಸಿದರು.
ಪುತ್ತೂರು: ಪುತ್ತೂರು ಎಮ್ ಟಿ ರಸ್ತೆಯ ಭವಾನಿ ಶಂಕರ ದೇವಸ್ಥಾನದ ಬಳಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ವಾಹನ ಸಂಚಾರಕ್ಕೆ ತುಸು ಸಮಯ ಅಡ್ಡಿಯಾಯಿತು. ಸ್ಥಳಕ್ಕೆ ಸಂಚಾರ ಪೊಲೀಸರು ಆಗಮಿಸಿ ವಾಹನ ಸಂಚಾರ ಸುಗಮಗೊಳಿಸಿದರು.