ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ ಕಲ್ಲೇಗ ಮರ್ಡರ್ – ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

0

ಪುತ್ತೂರು: ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಬಸ್ ಚಾಲಕರಾಗಿದ್ದ ಬನ್ನೂರು ನಿವಾಸಿ ಚೇತನ್ ಮತ್ತು ದಾರದಕುಕ್ಕು ನಿವಾಸಿ ಪಡೀಲ್ ನಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ವ್ಯವಹಾರ ನಡೆಸುತ್ತಿರುವ ಮನೀಶ್ ಎಂಬವರು ಪೊಲೀಸರು ವಶಕ್ಕೆ ಪಡೆದು ಕೊಂಡಿದ್ದಾರೆ. ಆದರೆ ಆರೋಪಿಗಳು ಠಾಣೆಗೆ ಹಾಜರಾಗಿದ್ದಾರೆ ಎಂದು  ತಿಳಿದು ಬಂದಿದೆ.

#Kallega Tigers ತಂಡದ ಮುಖ್ಯಸ್ಥ Akshay Kallega ಹ * ತ್ಯೆ | ಶರಣಾಗಿದ್ದು ಯಾರು? |

LEAVE A REPLY

Please enter your comment!
Please enter your name here