ಪುತ್ತೂರು: ನ.6ರಂದು ರಾತ್ರಿ ನೆಹರುನಗರದಲ್ಲಿ ಕೊಲೆಗೀಡಾದ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಅಂತ್ಯಕ್ರೀಯೆ ಶೇವಿರೆ ಮನೆಯಲ್ಲಿ ನಡೆಯಿತು. ಈ ವೇಳೆ ಅಪಾರ ಬಂಧುಗಳು, ಆಪ್ತರು ಸೇರಿದಂತೆ ನೂರಾರು ಜನರು ಅಂತ್ಯಕ್ರಿಯೆಯಲ್ಲಿ ಸೇರಿದ್ದರು.
ಪುತ್ತೂರು: ನ.6ರಂದು ರಾತ್ರಿ ನೆಹರುನಗರದಲ್ಲಿ ಕೊಲೆಗೀಡಾದ ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಅಂತ್ಯಕ್ರೀಯೆ ಶೇವಿರೆ ಮನೆಯಲ್ಲಿ ನಡೆಯಿತು. ಈ ವೇಳೆ ಅಪಾರ ಬಂಧುಗಳು, ಆಪ್ತರು ಸೇರಿದಂತೆ ನೂರಾರು ಜನರು ಅಂತ್ಯಕ್ರಿಯೆಯಲ್ಲಿ ಸೇರಿದ್ದರು.