ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಬಂಧಿತ ಆರೋಪಿಗಳನ್ನು ಘಟನಾ ಸ್ಥಳಕ್ಕೆ ತಂದು ಮಹಜರು November 7, 2023 0 FacebookTwitterWhatsApp ಪುತ್ತೂರು:ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕೊಲೆಗೆ ಸಂಬಂಧಿಸಿ ಬಂಧಿತ ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಅಕ್ಷಯ್ ಕೊಲೆಯಾಗಿ ಬಿದ್ದಿದ್ದ ಸ್ಥಳಕ್ಕೆ ನ.7ರಂದು ಸಂಜೆ ಕರೆ ತಂದು ಸ್ಥಳ ಮಹಜರು ನಡೆಸಿದರು. ಈ ವೇಳೆ ಆರೋಪಿಗಳ ಚಹರೆಗೆ ಮುಖಗವಸು ಹಾಕಲಾಗಿತ್ತು. RELATED ARTICLESMORE FROM AUTHOR ಬೆಟ್ಟಂಪಾಡಿ ನವೋದಯ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬುರೂಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಓಣಂ ಆಚರಣೆ ಬಿಜೆಪಿ ಎಸ್.ಟಿ ಮೋರ್ಚಾ ಗ್ರಾಮಾಂತರ ಮಂಡಲದ ಪದಾಧಿಕಾರಿಗಳ ಘೋಷಣೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ