
ಪುತ್ತೂರು:ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕೊಲೆಗೆ ಸಂಬಂಧಿಸಿ ಬಂಧಿತ ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಅಕ್ಷಯ್ ಕೊಲೆಯಾಗಿ ಬಿದ್ದಿದ್ದ ಸ್ಥಳಕ್ಕೆ ನ.7ರಂದು ಸಂಜೆ ಕರೆ ತಂದು ಸ್ಥಳ ಮಹಜರು ನಡೆಸಿದರು. ಈ ವೇಳೆ ಆರೋಪಿಗಳ ಚಹರೆಗೆ ಮುಖಗವಸು ಹಾಕಲಾಗಿತ್ತು.
ಪುತ್ತೂರು:ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕೊಲೆಗೆ ಸಂಬಂಧಿಸಿ ಬಂಧಿತ ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಅಕ್ಷಯ್ ಕೊಲೆಯಾಗಿ ಬಿದ್ದಿದ್ದ ಸ್ಥಳಕ್ಕೆ ನ.7ರಂದು ಸಂಜೆ ಕರೆ ತಂದು ಸ್ಥಳ ಮಹಜರು ನಡೆಸಿದರು. ಈ ವೇಳೆ ಆರೋಪಿಗಳ ಚಹರೆಗೆ ಮುಖಗವಸು ಹಾಕಲಾಗಿತ್ತು.