ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

0

ಪುತ್ತೂರು: ನ.6ರಂದು ರಾತ್ರಿ ನೆಹರುನಗರದಲ್ಲಿ ಕಲ್ಲೇಗ ಟೈಗರ್‍ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳನ್ನು ನ.8ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯುತು.


ನ.7ರಂದು ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ನ.8ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

LEAVE A REPLY

Please enter your comment!
Please enter your name here