ಗುರುಪ್ರಸಾದ್ ರೈ ಮನೆ ದರೋಡೆ ಪ್ರಕರಣ – ಕಣ್ಣೂರು ಜೈಲಲ್ಲಿರುವ ರವಿಗೆ 5 ದಿನ ಪೊಲೀಸ್ ಕಸ್ಟಡಿ

0

ಪುತ್ತೂರು: ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿ ಜೈಲಲ್ಲಿರುವ ಅಪರಾಧಿ ರವಿ ಎಂಬಾತನನ್ನು ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ 2 ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕಣ್ಣೂರು ನ್ಯಾಯಾಲಯಿಂದ ಬಾಡಿವಾರಂಟ್ ಮೂಲಕ ಪಡೆದುಕೊಂಡ ಪೊಲೀಸರು ನ.8ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

LEAVE A REPLY

Please enter your comment!
Please enter your name here