ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರದಲ್ಲಿ ಕರಸೇವೆ

0

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನೂತನ ಮಂದಿರ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ಕರಸೇವೆ ನಡೆಯಿತು.

ಈ ಸಂದರ್ಭದಲ್ಲಿ ಭಜನಾಮಂದಿರದ ಗೌರವ ಸಲಹೆಗಾರರಾದ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಗೌರವಾಧ್ಯಕ್ಷರಾದ ಸೋಮಶೇಖರ ಶೆಟ್ಟಿ ಅಳಕೆಮಜಲು, ಅಧ್ಯಕ್ಷರಾದ ಜಗದೀಶ ಪೂಜಾರಿ ಅಳಕೆಮಜಲು, ಕಾರ್ಯದರ್ಶಿ ತಿರುಮಲೇಶ್ವರ ನಾಯ್ಕ್ ಅಳಕೆಮಜಲು, ಪ್ರವೀಣ್ ಶೆಟ್ಟಿ ಅಳಕೆಮಜಲು, ಸಂಜೀವ ಪೆಲತಿಂಜ, ಚಿದಾನಂದ ಪೆಲತಿಂಜ, ಸತೀಶ್ ನಾಯಕ್, ಕೃಷ್ಣಪ್ಪ ಕುಲಾಲ್, ದೀಕ್ಷಿತ್, ಹರೀಶ್ ನಾಯ್ಕ, ಪ್ರದೀಪ್ ಉರಿಮಜಲು, ಮೋನಪ್ಪ ಗುತ್ತು ಸೇರಿದಂತೆ ಹಲವಾರು ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here