ಬೆಳಂದೂರು: ಮನೆಗೆ ಮರ ಬಿದ್ದು ಹಾನಿ- ಪರಿಶೀಲನೆ

0

ಕಾಣಿಯೂರು: ನ 8ರಂದು ರಾತ್ರಿ ಸುರಿದ ಭಾರಿ ಮಳೆಗೆ ಬೆಳಂದೂರು ಗ್ರಾಮದ ಮಾದೋಡಿ ಕರಿಯಪ್ಪ ರವರ ಮನೆಗೆ ಮರ ಬಿದ್ದು ಹಾನಿ ಉಂಟಾದ ಘಟನೆ ನಡೆದಿದೆ. ಸ್ಥಳಕ್ಕೆ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾದ ಜಯಂತ ಅಬೀರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್ , ಗ್ರಾಮ ಕರಣಿಕರಾದ ಪುಷ್ಪರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here