ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಇಲಾಖಾ ಸಭೆ

0

ಪುತ್ತೂರು: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಇಲಾಖಾ ವಿಷಯಗಳ ಕುರಿತು ಸಭೆಯು ವಿಧಾನ ಸೌಧದಲ್ಲಿ ನಡೆಯಿತು. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ದ.ಕ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ವಿಚಾರಗಳ ಬಗ್ಗೆ ಶಾಸಕ ಅಶೋಕ್ ರೈಯವರು ಸಭೆಯ ಗಮನಕ್ಕೆ ತಂದರು.

LEAVE A REPLY

Please enter your comment!
Please enter your name here