ಮೇನಾಲ ಮಧುರಾ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಡಾ.ಉಮ್ಮರ್ ಬೀಜದಕಟ್ಟೆ ಭೇಟಿ, ಸಮಾಲೋಚನೆ

0

ಪುತ್ತೂರು: ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ಮೇನಾಲ ಇದರ ಕಾರ್ಯನಿರ್ವಾಹಕ ಆಡಳಿತ ನಿರ್ದೇಶಕರಾದ ಡಾ.ಉಮ್ಮರ್ ಬೀಜದಕಟ್ಟೆರವರು ಸಂಸ್ಥೆಗೆ ಭೇಟಿ ನೀಡಿ ಶಾಲಾ ಆಡಳಿತ ನಿರ್ವಹಣೆಯನ್ನು ಪರಿಶೀಲಿಸಿ ಆಡಳಿತ ಮಂಡಳಿಯೊಂದಿಗೆ ಸಮಾಲೋಚನೆ ನಡೆಸಿದರು. ಕೆಲ ಹೊತ್ತು ವಿದ್ಯಾರ್ಥಿಗಳೊಂದಿಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಪ್ರೋತ್ಸಾಹದ ಮಾತುಗಳನ್ನಾಡಿದರು.

ಸಂಸ್ಥೆಯ ಅಧ್ಯಕ್ಷ ಹನೀಫ್ ಮಧುರಾ, ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್, ಮುಖ್ಯ ಶಿಕ್ಷಕಿ ತಪಸ್ವಿನಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here