ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಸೇವಾ ಸೌರಭ ಕಾರ್ಯಕ್ರಮಕ್ಕೆ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಿದ್ಯುಕ್ತ ಚಾಲನೆ ದೊರೆಯಿತು. ದೀಪಾವಳಿಯ ಪೂಜಾ ವಿಧಿವಿಧಾನ ನೆರವೇರಿತು.ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಶೋಕ್ ಕುಮಾರ್ ರೈರವರ ತಾಯಿ ಗಿರಿಜಾ ಎಸ್. ರೈ ದೀಪ ಬೆಳಗಿಸಿ ಚಾಲನೆ ನೀಡಿದರು.
![](https://puttur.suddinews.com/wp-content/uploads/2023/11/edafb48d-9491-408e-bc40-a8962cbc9cd0.jpg)
ಈ ವೇಳೆ ಅಶೋಕ್ ಕುಮಾರ್ ರೈ, ಸುಮಾ ಅಶೋಕ್ ರೈ, ಮಕ್ಕಳು ಹಾಗೂ ಅವರ ಕುಟುಂಬಿಕರು, ಹಾಗೂ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಆರ್ ಶೆಟ್ಟಿ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.