![](https://puttur.suddinews.com/wp-content/uploads/2023/11/IMG-20231116-WA0075-1.jpg)
ನಿಡ್ಪಳ್ಳಿ: ನಿಡ್ಪಳ್ಳಿ ಗುತ್ತು ಚಾವಡಿಯಲ್ಲಿ ದೀಪಾವಳಿ ಪ್ರಯುಕ್ತ ನ.14ರಂದು ರಾತ್ರಿ ದೈವದ ಭಂಡಾರ ತೆಗೆದು ನ.15ರಂದು ಬೆಳಿಗ್ಗೆ ಹುಲಿ ಭೂತಕ್ಕೆ ಪುದ್ವಾರ್ ಮೆಚ್ಚಿ ನೆಮೋತ್ಸವ ನಡೆಯಿತು.
ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ವಸಂತಿ ಜೆ.ಆರಿಗ, ಪ್ರಮೋದ್ ಆರಿಗ ಮಜಲೋಡಿ ಗುತ್ತು, ಅನುವಂಶಿಕ ಆಡಳಿತ ಮೊಕ್ತೇಸರರಾದ ಪ್ರವೀಣ ಎನ್. ಆರಿಗ ನಿಡ್ಪಳ್ಳಿ ಗುತ್ತು ಮತ್ತು ಮನೆಯವರು, ಬಾರಿಕೆ ಮನೆಯವರು ಹಾಗೂ ಊರ ಪರವೂರ ಭಕ್ತಾದಿಗಳು ಪಾಲ್ಗೊಂಡರು.