ಮಾಜಿ ಶಾಸಕ ಸಂಜೀವ ಮಠಂದೂರು ಆರೋಗ್ಯ ವಿಚಾರಿಸಿದ ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಹಾವು ಕಡಿತ್ತಕ್ಕೊಳಗಾಗಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

LEAVE A REPLY

Please enter your comment!
Please enter your name here