ಕರ್ನಾಟಕ ಲೋಕಾಯುಕ್ತ ಹೈಕೋರ್ಟ್‌ ಪ್ರತಿನಿಧಿಯಾಗಿ ಹಿರಿಯ ನ್ಯಾಯವಾದಿ ಲತೀಫ್‌ ಬಡಗನ್ನೂರು ನೇಮಕ

0

ಪುತ್ತೂರು: ರಾಜ್ಯದ ಉಚ್ಛ ನ್ಯಾಯಾಲಯದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಪ್ರತಿನಿಧಿಸುವ ವಿಶೇಷ ನ್ಯಾಯವಾದಿಯಾಗಿ ಹಿರಿಯ ನ್ಯಾಯವಾದಿ ಲತೀಫ್‌ ಅವರನ್ನು ನೇಮಿಸಿ ಕರ್ನಾಟಕ ಲೋಕಾಯುಕ್ತ ನಿಬಂಧಕರು ಆದೇಶ ಹೊರಡಿಸಿದ್ದಾರೆ. ಪುತ್ತೂರಿನ ಮುಂಡೋಲೆ ನಿವಾಸಿಯಾಗಿರುವ ಲತೀಫ್‌ ಅವರು ಈ ಹಿಂದೆ ಹೈಕೋರ್ಟ್‌ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದರು.

LEAVE A REPLY

Please enter your comment!
Please enter your name here