ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಆರಂಭ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಗೆ ಪ್ರತಿ ವರ್ಷದಂತೆ ಈ ಭಾರಿಯೂ ಅಯ್ಯಪ್ಪ ವೃತಧಾರಿಗಳಿಗೆ ಪ್ರತ್ಯೇಕ ಊಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನ.17ರಿಂದ ಈ ವ್ಯವಸ್ಥೆಯು ದೇವಸ್ಥಾನದ ಅನ್ನ ಛತ್ರದಲ್ಲಿ ಆರಂಭ ಮಾಡಲಾಗಿದೆ. ಇಂದಿನಿಂದ ಪ್ರತಿ ದಿನ ಈ ವ್ಯವಸ್ಥೆ ಇರುತ್ತದೆ.

LEAVE A REPLY

Please enter your comment!
Please enter your name here